ಸಿದ್ದರಾಮಯ್ಯರ ಸೇಬು ಹಾರಕ್ಕಾಗಿ ಕಿತ್ತಾಟ, ಕಾರ್ ಮುಂದೆ ಜಮಾಯಿಸಿದ ಜನ..
ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ. ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು ಸ್ವಾಗತಿಸಲಾಗಿತ್ತು. ಮಾಜಿ ಸಿಎಂ ಕಾರ್ನಲ್ಲಿಯೇ ಕುಳಿತು, ಸ್ವಾಗತವನ್ನು ಸ್ವಿಕರಿಸಿ, ಮುನ್ನಡೆದರು. ತದನಂತರ, ಸೇಬು ಹಣ್ಣಿಗಾಗಿ ಮುಗಿಬಿದ್ದ ಜನ, ಮಾಜಿ ಸಿಎಂ … Continue reading ಸಿದ್ದರಾಮಯ್ಯರ ಸೇಬು ಹಾರಕ್ಕಾಗಿ ಕಿತ್ತಾಟ, ಕಾರ್ ಮುಂದೆ ಜಮಾಯಿಸಿದ ಜನ..
Copy and paste this URL into your WordPress site to embed
Copy and paste this code into your site to embed