ಬೆಳಗಾವಿಯಲ್ಲಿ ಶೆಟ್ಟರ್ ಪರ ಮಾಜಿ ಸಿಎಂ ಯಡಿಯೂರಪ್ಪ ಭರ್ಜರಿ ಕ್ಯಾಂಪೇನ್

Political News: ಟಿಕೇಟ್ ಸಿಗಲಿಲ್ಲವೆಂಬ ಸಿಟ್ಟಿನಿಂದ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಹೋಗಿದ್ದ ಜಗದೀಶ್ ಶೆಟ್ಟರ್ ಅವರನ್ನು ಪುನಃ ಬಿಜೆಪಿಗೆ ಮರಳಿ ಕರೆತಂದಿದ್ದು, ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೇಟ್ ನೀಡಲಾಗಿದೆ. ಧಾರವಾಡ ಕ್ಷೇತ್ರದಿಂದ ಅವರಿಗೆ ಟಿಕೇಟ್ ಸಿಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ಪ್ರತೀ ಬಾರಿಯಂತೆ ಧಾರವಾಡ ಲೋಕಸಭಾ ಟಿಕೇಟ್ ಪ್ರಹ್ಲಾದ್ ಜೋಶಿ ಪಾಲಾಗಿದೆ. ಇನ್ನು ಶೆಟ್ಟರ್‌ಗೆ ಟಿಕೇಟ್ ಘೋಷಣೆಯಾಗಿದ್ದ ದಿನವೇ ಮಾಜಿ ಸಿಎಂ ಯಡಿಯೂರಪ್ಪ, ಶೆಟ್ಟರ್‌ಗೆ ಕಾಲ್ ಮಾಡಿ, ಅಭಿನಂದನೆ ತಿಳಿಸಿ, ನಾನು ಬುದ್ಧವಾರದ ದಿನ … Continue reading ಬೆಳಗಾವಿಯಲ್ಲಿ ಶೆಟ್ಟರ್ ಪರ ಮಾಜಿ ಸಿಎಂ ಯಡಿಯೂರಪ್ಪ ಭರ್ಜರಿ ಕ್ಯಾಂಪೇನ್