ಸ್ವಲ್ಪದರಲ್ಲೇ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಪ್ರಾಣಾಪಾಯದಿಂದ ಪಾರು

ತುಮಕೂರು: ಭಾರೀ ಮಳೆಯಿಂದಾಗಿ ಕೊರಟಗೆರೆ ತಾಲೂಕಿನಲ್ಲಿ ಉಂಟಾಗಿದ್ದಂತ ನೆರೆ ಪರಿಸ್ಥಿತಿಯನ್ನು ವೀಕ್ಷಿಸೋದಕ್ಕೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತೆರಳಿದ್ದರು. ಅವರು ನೆರೆ ವೀಕ್ಷಿಸಿ, ಸೇತುವೆಯ ಮೇಲಿನಿಂದ ವಾಪಾಸ್ ಆದ ಕೆಲವೇ ನಿಮಿಷಗಳಲ್ಲಿ ಸೇತುವೆ ಕುಸಿತಗೊಂಡ ಪರಿಣಾಮ, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಅವರು ಪಾರಾಗಿರೋ ಘಟನೆ ಇಂದು ನಡೆದಿದೆ. ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು, ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ತುಮಕೂರು ಜಿಲ್ಲೆಯ ಗೊರವನಹಳ್ಳಿ-ತೀತಾ ರಸ್ತೆಯಲ್ಲಿ ಸೇತುವೆ ಭಾಗಶಹ ಕುಸಿದಿದ್ದನ್ನು ವೀಕ್ಷಿಸಲು ಅಧಿಕಾರಿಗಳೊಂದಿಗೆ ತೆರಳಿದ್ದರು. ಗೊರವನಹಳ್ಳಿ-ತೀತಾ … Continue reading ಸ್ವಲ್ಪದರಲ್ಲೇ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಪ್ರಾಣಾಪಾಯದಿಂದ ಪಾರು