‘ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಕೆಲವೊಮ್ಮೆ ಆಕಸ್ಮಿಕ, ಬಾಯಿ ತಪ್ಪಿ ಜನಪ್ರತಿನಿಧಿಗಳು ಅನೇಕರು ಮಾತನಾಡಿದ್ದಾರೆ. ವಿಷಾಧ ವ್ಯಕ್ತಪಡಿಸಿ ವಾಪಸ್ ತೆಗೆದುಕೊಂಡ ಮೇಲೆ ಬಿಜೆಪಿಯವರು ಹೈಲೈಟ್ ಮಾಡ್ತಿದ್ದಾರೆ. ರಾಜಕೀಯವಾಗಿ ಬಳಸಿಕೊಳ್ಳುವುವದರಲ್ಲಿ ಬಿಜೆಪಿಯವರು ನಿಸ್ಸಿಮರು. ಈ ವಿಚಾರದಲ್ಲಿ ಸಾವಿರಾರು ಕೋಟಿ ಹಾಕ್ತಾರೆ. ಚುನಾವಣೆ ಅಸ್ತ್ರವಾಗಿ … Continue reading ‘ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ’