Sunday, April 27, 2025

Latest Posts

‘ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ’

- Advertisement -

ಮಂಡ್ಯ: ಸಿದ್ದರಾಮಯ್ಯ ಖಳನಾಯಕ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎನ್.ಚೆಲುವರಾಯಸ್ವಾಮಿ, ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದ್ದಾರೆ.

ಬಿಜೆಪಿಯವರ ಒಂದಷ್ಟು ಜನಕ್ಕೆ ಕನೆಕ್ಷನ್ ಇಲ್ಲ. ಸಿದ್ದರಾಮಯ್ಯಗೆ ಬೈದರೆ ಬಿಜೆಪಿಯವರಿಗೆ ವೈಯಕ್ತಿಕ ಲಾಭ. ಕಟೀಲ್ ಅಧ್ಯಕ್ಷರಾಗಿದ್ದಾರೆ, ಮೂರು ಸಲ ತೆಗೆಯಲು ಹೊರಟಿದ್ರು. ಚುನಾವಣಾ ಟೈಮ್ RSS ಬ್ಯಾಗೌಂಡ್ ಇದೆ ಅಂತ ಇಟ್ಟಿಕೊಂಡಿದ್ದಾರೆ. ಸಿದ್ದರಾಮಯ್ಯ-ಕಟೀಲ್ ಗೆ ಹೋಲಿಕೆ ಮಾಡಲು ಸಾದ್ಯವಿಲ್ಲ. ಸಿದ್ದರಾಮಯ್ಯ ರಾಜ್ಯದ ಜನರ ಪರ ಕೆಲಸ ಮಾಡಿದವರು. ಸಿದ್ದರಾಮಯ್ಯ ಬಗ್ಗೆ ಮಾತನಾಡಬೇಕಾದ್ರೆ ಹಿಡಿತ ಇಟ್ಟುಕೊಳ್ಳಿ ಎಂದು ಕಟೀಲ್‌ಗೆ ಮಾಜಿ ಸಚಿವ ಚೆಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

‘ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ’

‘ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್‌ನಲ್ಲೇ ಇದೆ’

- Advertisement -

Latest Posts

Don't Miss