‘ರಾತ್ರಿ ಇಬ್ಬರೂ ಮಾತಾಡ್ಕೋತಾರೆ, ಬೆಳಿಗ್ಗೆ ಒಬ್ಬರಿಗೊಬ್ಬರು ಬೈಕೋತಾರೆ, ಅಡ್ಜಸ್ಟಮೆಂಟ್ ರಾಜಕೀಯ’

ಹಾಸನ: ಹಾಸನದ ಬೇಲೂರಿನಲ್ಲಿ ಮಾತನಾಡಿ ಮಾಜಿ ಸಚಿವ ರೇವಣ್ಣ, ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ, ಮುಸ್ಲಿಮರ ಮೀಸಲಾತಿ ತೆಗೆದ ಬಗ್ಗೆಯೂ ಮಾತನಾಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಕೊಟ್ಟಿದ್ದ ಮೀಸಲಾತಿ ತೆಗೆದಿದ್ದಾರೆ. ರಂಜಾನ್ ಇರುವಾಗಲೇ ಹೀಗೆ ಮಾಡಿದ್ದಾರೆ. ಅವರು ಭಕ್ತಿಯಿಂದ ಉಪವಾಸ ಮಾಡ್ತಿದ್ದಾರೆ. ಹೀಗೆ ಮಾಡಿದ್ದಕ್ಕೆ ಬಿಜೆಪಿಯರಿಗೆ ಶಾಪ ತಟ್ಟುತ್ತೆ, ಒಂದು ತಿಂಗಳು ಉಒವಾಸ ಮಾಡ್ತಿದ್ದಾರೆ, ಆ ಭಕ್ತಿಯೇ ಈ ಸರ್ಕಾರವನ್ನು ತೆಗೆದು ಹಾಕುತ್ತೆ, ನಾವ್ಯಾರು ತೆಗೆಯಬೇಕಿಲ್ಲ, ಬರೆದಿಟ್ಟುಕೊಳ್ಳಿ ಎಂದಿದ್ದಾರೆ. ಅಲ್ಲದೇ,  ರಾತ್ರಿ ಟೈಂ ಇಬ್ಬರು ಮಾತಾಡ್ಕೋತಾರೆ. … Continue reading ‘ರಾತ್ರಿ ಇಬ್ಬರೂ ಮಾತಾಡ್ಕೋತಾರೆ, ಬೆಳಿಗ್ಗೆ ಒಬ್ಬರಿಗೊಬ್ಬರು ಬೈಕೋತಾರೆ, ಅಡ್ಜಸ್ಟಮೆಂಟ್ ರಾಜಕೀಯ’