‘ನಾನೇನು ಜ್ಯೋತಿಷಿ ಅಲ್ಲಪ್ಪ,‌ ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ..’

ಹಾಸನ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ. ನಾನೇನು ಜ್ಯೋತಿಷಿ ಅಲ್ಲಪ್ಪ,‌ ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಒಳ್ಳೆಯದು, ಕೆಟ್ಟದ್ದು ಗೊತ್ತಲ್ಲ, ಅದಕ್ಕೆ ರೇವಣ್ಣನನ್ನು ಕೇಳಿ ಬಿಡುಗಡೆ ಮಾಡ್ತಿವಿ ಅಂತ ಹೇಳಿದ್ದಾರೆ. ಬೇರೆ ಏನು ವ್ಯತ್ಯಾಸ ಇಲ್ಲ, ಕುಮಾರಣ್ಣ ನಾವೆಲ್ಲ ಒಟ್ಟಾಗಿ ಸೇರಿ, ಪಕ್ಷದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಎಲ್ಲಾ ಸೇರಿ ಬಿಡುಗಡೆ ಮಾಡ್ತೀವಿ. ಅಲ್ಲದೇ, ಕುಮಾರಸ್ವಾಮಿ, ಪಕ್ಷದ ಅಧ್ಯಕ್ಷರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಈಗ ಬಿಡುಗಡೆ … Continue reading ‘ನಾನೇನು ಜ್ಯೋತಿಷಿ ಅಲ್ಲಪ್ಪ,‌ ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ..’