‘ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಜಾಸ್ತಿ ಮಾಡಿದೆ’

ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ ದೀಪಾವಳಿ ಹಬ್ಬ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದರು. ಅಲ್ಲದೇ, ಆ ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, … Continue reading ‘ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಜಾಸ್ತಿ ಮಾಡಿದೆ’