‘ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು’

Political News: ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಆರೋಪಿಸಿ, ರಾಜ್ಯದ ಹಲವೆಡೆ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ, ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರತಿ ಕನ್ನಡಿಗನಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಭರವಸೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಮನಗಂಡಿರುವ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವೈಫಲ್ಯವನ್ನು ಮರೆಮಾಚಲು ಈ ಸೋತವರು ತಮ್ಮ ಪ್ರತಿಭಟನೆಯ ಮೂಲಕ ಕನ್ನಡಿಗರನ್ನು … Continue reading ‘ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು’