‘ನೀವು ದೇವೇಗೌಡ ಬದುಕಿದ್ದಾಗ ಈ ಶರೀರಕ್ಕೆ ನೋವನ್ನು ಕೊಡಬೇಡಿ’

ಹಾಸನ: ಹಾಸನದ 80 ಅಡಿ ರಸ್ತೆಯಲ್ಲಿ ಜೆಡಿಎಸ್ ಪ್ರಚಾರ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಬಾರಿ ರಾಹುಲ್‌ಗಾಂಧಿ ಅವರು ದೇವೇಗೌಡರು ಭಾರತೀಯ ಜನತಾ ಪಾರ್ಟಿಯ ಬಿ ಟೀಂ ಅಂತ ಹೇಳಿದ ಒಂದೇ ಒಂದು ಮಾತಿನಿಂದ ಒಂದು ಸಣ್ಣ ತಪ್ಪು ಆಯ್ತು. ಒಂದೇ ಒಂದು ಮತವನ್ನು ಪ್ರಕಾಶ್ ಅವರಿಗೆ ಕಳೆದ ಸಾರಿ ಕೊಡಲಿಲ್ಲ. ಸುಮಾರು 26 ಸಾವಿರ ಮತಗಳು ಬಿಜೆಪಿಗೆ ಹೋಯ್ತು, ಪ್ರಕಾಶ್ ಅವರು ಸೋತರು. … Continue reading ‘ನೀವು ದೇವೇಗೌಡ ಬದುಕಿದ್ದಾಗ ಈ ಶರೀರಕ್ಕೆ ನೋವನ್ನು ಕೊಡಬೇಡಿ’