G.Parameshwar Press Meet: ಹೆಚ್ಡಿಕೆ ಫೋನ್ ಟ್ರ್ಯಾಪ್ ಆರೋಪಕ್ಕೆ ತಿರುಗೇಟು ನೀಡಿದ ಗೃಹಸಚಿವರು

Hubli News: ಹುಬ್ಬಳ್ಳಿ: ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಹುಬ್ಬಳ್ಳಿಯ ನೇಹಾ ಮತ್ತು ಅಂಜಲಿ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದಾರೆ. ಏ.18 ರಂದು ನೇಹಾ ಎಂಬ ಹೆಣ್ಣು ಮಗಳನ್ನ ಫಯಾಜ್ ಕೊಲೆ ಮಾಡುತ್ತಾನೆ. ಈ ಕುರಿತು ನಾನು ಹೇಳುವುದಿಲ್ಲ. ತನಿಖೆ ನಡೆಯುತ್ತಿದೆ. ಈ ಘಟನೆ ಸರ್ಕಾರ ಗಮನಕ್ಕೆ ಬಂದ ಒಂದು ಗಂಟೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿತ್ತು. ಇದನ್ನು ಎಸ್.ಐ ಟಿ ಗೆ ಸರ್ಕಾರ ಪ್ರಕರಣ ಒಪ್ಪಿಸಲಾಯಿತು. ಇದನ್ನು ಅನೇಕರು ರಾಜಕೀಯ ಬಣ್ಣ ಬಳೆದರು. ಅನೇಕ ಜನ ಅನೇಕ … Continue reading G.Parameshwar Press Meet: ಹೆಚ್ಡಿಕೆ ಫೋನ್ ಟ್ರ್ಯಾಪ್ ಆರೋಪಕ್ಕೆ ತಿರುಗೇಟು ನೀಡಿದ ಗೃಹಸಚಿವರು