G.R.Jagadeesh : ಬಡವರ ಏಳಿಗೆಗಾಗಿ ಕಾಂಗ್ರೆಸ್ ಪಕ್ಷ ಶ್ರಮಿಸುವುದು-ಜಿ.ಆರ್.ದಿನೇಶ್
Banglore News: ಬೆಂಗಳೂರುನಗರ, ಕಾಂಗ್ರೆಸ್ ಭವನ ಇಂಡಿಯನ್ ನ್ಯಾಷನಲ್ ಬಿಲ್ಡಿಂಗ್ ಕನ್ಸ್ ಷ್ಟ್ರಕ್ಷನ್ ಅಂಡ್ ವುಡ್ ವರ್ಕಸ್ ಫೆಡರೇಷನ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಜಿ.ಆರ್.ದಿನೇಶ್ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಜಿ.ಆರ್ ದಿನೇಶ್ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತು ಜಿ.ಆರ್.ದಿನೇಶ್ ರವರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಿಹಿ ವಿತರಿಸಿದರು. ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಜಿ.ಆರ್.ದಿನೇಶ್ ರವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬರಲು ಐ.ಎನ್.ಬಿ.ಸಿ.ಡಬ್ಲ್ಯೂ.ಎಫ್ ಫಟಕ ಪದಾಧಿಕಾರಿಗಳು, ಕಾರ್ಯಕರ್ತರು ಹಗಲಿರುಳು ಶ್ರಮ ವಹಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು … Continue reading G.R.Jagadeesh : ಬಡವರ ಏಳಿಗೆಗಾಗಿ ಕಾಂಗ್ರೆಸ್ ಪಕ್ಷ ಶ್ರಮಿಸುವುದು-ಜಿ.ಆರ್.ದಿನೇಶ್
Copy and paste this URL into your WordPress site to embed
Copy and paste this code into your site to embed