Ganesh Festival Special: ಗಣೇಶನಿಗೆ ಪ್ರಿಯವಾದ ಕಡಲೆ ಉಸುಳಿ ರೆಸಿಪಿ
Recipe: ಕೆಲ ದಿನಗಳಲ್ಲೇ ಗಣೇಶ ಚತುರ್ಥಿ ಹಬ್ಬ ಬರಲಿದೆ. ಗಣೇಶನಿಗಾಗಿ ಭಕ್ತರು ತರಹೇವಾರಿ ಭೋಜನಗಳನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಅದರಲ್ಲಿ ಗಣೇಶನಿಗೆ ಪ್ರಿಯವಾದ ಪದಾರ್ಥ ಅಂದರೆ, ಕಡಲೆ ಉಸುಳಿ. ಇಂದು ನಾವು ಕಡಲೆ ಉಸುಳಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ಒಂದು ಕಪ್ ಕಡಲೆ ಕಾಳನ್ನು ನೀರಿನಲ್ಲಿ ನೆನೆಸಿಡಿ. ಮರುದಿನ ಅದನ್ನು ಬೇಯಿಸಿ. ಕಡಲೆಕಾಳು ಹೆಚ್ಚು ಬೆಂದಿರಬಾರದು. ಹದವಾಗಿ ಬೆಂದಿರಬೇಕು. ಈಗ ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎಣ್ಣೆ, ಸಾಸಿವೆ, ಜೀರಿಗೆ, ಉದ್ದಿನ ಬೇಳೆ, ಕಡಲೆ … Continue reading Ganesh Festival Special: ಗಣೇಶನಿಗೆ ಪ್ರಿಯವಾದ ಕಡಲೆ ಉಸುಳಿ ರೆಸಿಪಿ
Copy and paste this URL into your WordPress site to embed
Copy and paste this code into your site to embed