Hubli Ganesh utsava: ಗಣೇಶ ಹಬ್ಬ ಆಚರಣೆ ವೇಳೆ ಕೋಮು ವಿವಾದ ಆಗದಂತೆ ಎಚ್ಚರ ವಹಿಸಲು ಮನವಿ..!

ಹುಬ್ಬಳ್ಳಿ; ನಗರದ ‘ಈದ್ಗಾ ಮೈದಾನ’ ದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದು ಅಂತಹ ಧಾರ್ಮಿಕ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ ಸೆಪ್ಟೆಂಬರ್ ೧೫ ರಂದು ಬೆಳಿಗ್ಗೆ ೧೧.೩೦ ಕ್ಕೆ ಧಾರವಾಡದ ಜಿಲ್ಲಾಧಿಕಾರಿ ಬಳಿ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳಿ ಮುಖಂಡರಾದ ಗುರುನಾಥ ಉಳ್ಳಿಕಾಶಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಸರ್ಕಾರವಿತ್ತು ಹೀಗಾಗಿ … Continue reading Hubli Ganesh utsava: ಗಣೇಶ ಹಬ್ಬ ಆಚರಣೆ ವೇಳೆ ಕೋಮು ವಿವಾದ ಆಗದಂತೆ ಎಚ್ಚರ ವಹಿಸಲು ಮನವಿ..!