Aravind Bellad: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವವರೆಗೂ ಪಾಲಿಕೆ ಬಿಟ್ಟು ಹೋಗಲ್ಲ..!

ಹುಬ್ಬಳ್ಳಿ. ಇನ್ನೇನು ನಾಲ್ಕು ದಿನಗಳಲ್ಲಿ ಗಣೇಶ ಹಬ್ಬದ ಸಡಗರ ಬರಲಿದ್ದು ಎಲ್ಲಾ ಕಡೆಯೂ ಹಬ್ಬದ ಆಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಆದರೆ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಿವಾದ ಸ್ಥಳ ವಿವಾದ ಶುರುವಾಗಿದೆ. ಸಂಘ ಸಂಸ್ಥೆಗಳು ಸ್ಥಳಾವಕಾಶಕ್ಕಾಗಿ ಹಲವು ದಿನಗಳ ಹಿಂದೆಯೇ ಪಾಲಿಕೆಗೆ ಪತ್ರ ಬರೆಯಲಾಗಿತ್ತು ಆದರೆ ಇಲ್ಲಿಯವರೆಗೂ ಅಧಿಕಾರಿಗಳು ಅನುಮತಿ ನೀಡಲ್ಲ ಇದರಿಂದ ಬೇಸತ್ತ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅಧಿಕಾರಿಗಳ ವಿರುದ್ದ ಹರಿಹಾಯ್ದಿದ್ದಾರೆ. ಹು-ಧಾ … Continue reading Aravind Bellad: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವವರೆಗೂ ಪಾಲಿಕೆ ಬಿಟ್ಟು ಹೋಗಲ್ಲ..!