Hubballi News : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಅನೇಕ ಹೋರಾಟದ ನಂತರ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ ದೊರೆತ ಬನ್ನಲ್ಲೇ ಮೈದಾನದಲ್ಲಿ ಶುಚಿ ಕಾರ್ಯಗಳ ಜೊತೆಗೆ ಗಣೇಶ ಹಬ್ಬದ ವಾತಾವರಣಕ್ಕೆ ತಕ್ಕಂತೆ ತಯಾರಿಗಳು ನಡೆಯುತ್ತಿವೆ. ತಯಾರಿ ಹೇಗಿತ್ತು ಪೂಜೆಯಲ್ಲಿ ಯಾರೆಲ್ಲ ಪಾಲ್ಗೊಂಡರು ಇಲ್ಲಿದೆ ಸಂಪೂರ್ಣ ಮಾಹಿತಿ.
ನಾಳೆ ಅಂದರೆ ಸೆಪ್ಟೆಂಬರ್ 19 ರಂದು ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಈ ಹಿನ್ನಲೆ ಇಂದು ಮೈದಾನ ಶುದ್ಧೀಕರಣ ನಡೆಯಿತು. ಜೊತೆಗೆ ಅತರಂಗ ಪೂಜೆ ನಡೆಯಿತು. ಕೊನೆಯ ಕ್ಷಣದಲ್ಲಿ ಪಾಲಿಕೆ ಪೂಜೆಗೆ ಅನುಮತಿ ನೀಡಿದ ಹಿನ್ನೆಲೆ ತಯಾರಿ ಕೂಡಾ ಭರದಿಂದ ನಡೆಯಿತು.
ಕೇಸರಿ ಭಗ್ವಧ್ವಜ ಇಟ್ಟು ಪೂಜೆ ಬಳಿಕ ಗಣೇಶ ಮಂಟಪ ಹಾಕುವ ಕಾರ್ಯ ಆರಂಭವಾಯಿತು. ಪೂಜೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಉತ್ಸವ ಸಮಿತಿ ಅಧ್ಯಕ್ಷ ಸಂಜು ಬಡಾಸ್ಕ ಸೇರಿದಂತೆ ಹಿಂದೂಪರ ಸಂಘಟನೆ ಮುಖಂಡರು ,ಆರ್ ಎಸ್ ಎಸ್ ಮುಖಂಡರು ಭಾಗಿಯಾಗಿದ್ದರು.
Basangouda Patil Yatnal : ಜನವರಿಗೆ ಕಾಂಗ್ರೆಸ್ ಸರ್ಕಾರ ಪತನ, ಅದಕ್ಕೆ ವಿಪಕ್ಷ ನಾಯಕ ಆಯ್ಕೆ ಮಾಡಿಲ್ಲ: ಯತ್ನಾಳ್
Laxmi Hebbalkar : ಕಡು-ಬಡವರಿಗಾಗಿ ನಿರ್ಮಿಸಿದ ಮನೆಗಳ ಕೀ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Eshwar Khandre : ಜಿಲ್ಲಾ, ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ