ಗವಿ ಗಂಗಾಧರೇಶ್ವರನಿಗೆ ಸಂಕ್ರಾಂತಿಯಂದು ಸೂರ್ಯರಶ್ಮಿಯ ಸ್ಪರ್ಶ..?!

Banglore News:

ಸೂರ್ಯ ರಶ್ಮಿಯು ನಂದಿಯ ಕೊಂಬುಗಳ ಮೂಲಕ ಹಾದು ಗರ್ಭಗುಡಿ ತಲುಪೋ ಆ ಸುಂದರ ಕ್ಷಣಕ್ಕೆ ಸಹಸ್ರಾರು ಸಂಖ್ಯೆಯ ಭಕ್ತರು ಸಾಕ್ಷಿಯಾಗುವುದು ಬೆಂಗಳೂರಿನ  ಗವಿ ಗಂಗಾದರೇಶ್ವರ ದೇವಾಲಯದಲ್ಲಿ.ಮಕರ ಸಂಕ್ರಾಂತಿಯ ಪುಣ್ಯ ದಿನದಂದು ಸಂಜೆಯ ಸಮಯದಲ್ಲಿ ಈ  ಭವ್ಯ ಸಂಗತಿ ನಡೆಯುತ್ತದೆ.ದಕ್ಣದಿಂದ ಉತ್ತರ ಫಥಕ್ಕೆ  ಭಾಸ್ಕರನು ಪಥ ಸಂಚಲನ ಮಾಡುವಂತಹ ಸಮಯದಲ್ಲಿ ಈ ಸುಂದರ ದೃರ್ಶಯವು ಭಕ್ತರನ್ನು ಪಾವನವಾಗಿಸುತ್ತದೆ.16ನೇ ಶತಮಾನದಲ್ಲಿ ಒಂದನೇ ಕೆಂಪೇಗೌಡ ನಿರ್ಮಿಸಿದ ದೇವಾಲಯ ಇದಾಗಿದ್ದು ತನ್ನ ಐತಿಹ್ಯದ ಮೆರಗನ್ನು ಇಂದಿಗೂ  ಆದಿತ್ಯನ ಆ ಕಿರಣಗಳಷ್ಟೇ ಪ್ರಕಾಶಮಾನವಾಗಿ ಉಳಿಸಿಕೊಂಡು ಬಂದಿದೆ.

ಮನುಷ್ಯನ ಅವನತಿಗೆ ಈ 3 ಸಂಗತಿಗಳೇ ಕಾರಣ.. ಭಾಗ 2

ಮನುಷ್ಯನ ಅವನತಿಗೆ ಈ 3 ಸಂಗತಿಗಳೇ ಕಾರಣ.. ಭಾಗ 1

ತುಳಸಿದಾಸರು ತಮ್ಮ ಪತ್ನಿಯನ್ನು ತೊರೆಯಲು ಕಾರಣವೇನು..?

About The Author