ಮನನೊಂದು ಆತ್ಮಹತ್ಯೆಗೆ ಶರಣಾದ 5ನೇ ತರಗತಿ ಬಾಲಕಿ..!
Banglore News: ಬಟ್ಟೆ ಕೊಳ್ಳಲು ಬಟ್ಟೆ ಅಂಗಡಿಗೆ ತನ್ನನ್ನು ಕರೆದೊಯ್ಯಲಿಲ್ಲ ಎಂದು ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ವೈಶಾಲಿ ಆತ್ಮಹತ್ಯೆಗೈದ ಬಾಲಕಿ. ಹಬ್ಬದ ಹಿನ್ನೆಲೆಯಲ್ಲಿ ವೈಶಾಲಿಗೆ ಬಟ್ಟೆ ಈಗಾಗಲೇ ಖರೀದಿಸಲಾಗಿತ್ತು. ಉಳಿದಿಬ್ಬರು ಮಕ್ಕಳಿಗೆ ಬಟ್ಟೆ ಖರೀದಿಸಲಿಲ್ಲ ಎಂಬ ಕಾರಣದಿಂದ ಇಬ್ಬರು ಮಕ್ಕಳನ್ನು ಪೋಷಕರು ಬಟ್ಟೆ ಅಂಗಡಿಗೆ ಕರೆದೊಯ್ದಿದ್ದರು. ಈ ವೇಳೆ ವೈಶಾಲಿ ತನ್ನನ್ನೂ ಕರೆದುಕೊಂಡು ಹೋಗುವಂತೆ ಹಠ ಹಿಡಿದಿದ್ದಾಳೆ. ಆದರೆ ಪೋಷಕರು ಆಕೆಯನ್ನು ಮನೆಯಲ್ಲೇ ಇರುವಂತೆ ಹೇಳಿ … Continue reading ಮನನೊಂದು ಆತ್ಮಹತ್ಯೆಗೆ ಶರಣಾದ 5ನೇ ತರಗತಿ ಬಾಲಕಿ..!
Copy and paste this URL into your WordPress site to embed
Copy and paste this code into your site to embed