- Advertisement -
ಬೆಂಗಳೂರು : ಈ ವರ್ಷ ಮುಂಗಾರು ಮತ್ತು ಹಿಂಗಾರು ಮಳೆ ನಿರೀಕ್ಷೆ ಮೀರಿ ಸುರಿದ ಪರಿಣಾಮ ರಾಜ್ಯದಲ್ಲಿ ಪ್ರವಾಹ ಉಂಟಾಗಿತ್ತು.. ಈ ನಡುವೆ ರಾಜ್ಯ ಸರಕಾರ ಮುಂದಿನ ವರ್ಷವು ಮೋಡ ಬಿತ್ತನೆಗೆ 45 ಕೋಟಿ ಮೊತ್ತದ ಟಿಂಡರ್ ಅನ್ನು ನೀಡಲಾಗಿದೆ.
ಈ ಟೆಂಡರ್ ಅನ್ನು ಕೋಳಿವಾಡ ಹಾಗೂ ಡಿಸಿಎಂ ಕಾರಜೋಳ ಅವರ ಮಕ್ಕಳ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಈ ಟೆಂಡರ್ ನಲ್ಲಿ ಭಾರೀ ಗೋಲ್ ಮಾಲ್ ನಡೆದಿದೆ ಎಂದು ಹಲವರು ಅರೋಪಿಸಿದ್ದಾರೆ
ಇದರ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಆರ್ ಡಿಪಿಆರ್ ಚೀಫ್ ಎಂಜಿಯರ್ ಪ್ರಕಾಶ್ ಕುಮಾರ್ ಈ ವರ್ಷ ಹಾಗೂ ಮುಂದಿನ ವರ್ಷ ಮಳೆ ಬಾರದೇ ಇದ್ದರೆ ಮೋಡ ಬಿತ್ತನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
- Advertisement -

