ಚೆಂದದ ನರ್ಸ್ಗಳು ಅಜ್ಜ ಅಂತಾರೆ: ಕಾಂಗ್ರೆಸ್ ಶಾಸಕ ಬೇಸರ

Belagavi News: ಬೆಳಗಾವಿ: ಚೆಂದದ ನರ್ಸ್ಗಳು  ನನ್ನನ್ನು ಅಜ್ಜ ಅಂತಾ ಕರೆಯುತ್ತಾರೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ  ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದಲ್ಲಿ ಆಯೋಜಿಸಿದ ದಸರಾ ಕಾರ್ಯಕ್ರಮದಲ್ಲಿ  ಕಾಗವಾಡ ಶಾಸಕ  ರಾಜು ಕಾಗೆ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಶಾಸಕರು ಈ ಮಾತನ್ನು ಹೇಳಿದ್ದು, ವಿಡಿಯೋ  ಸೋಶಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗುತ್ತಿದೆ. ಶಾಸಕರ ಈ ಮಾತುಗಳನ್ನು ಕೇಳಿದ ಗ್ರಾಮಸ್ಥರು ಶಿಳ್ಳೆ ಹಾಕಿ ಚಪ್ಪಾಳೆ ಹೊಡೆದಿದ್ದಾರೆ. ಕೆಲವು ವರ್ಷಗಳ ಹಿಂದೆ … Continue reading ಚೆಂದದ ನರ್ಸ್ಗಳು ಅಜ್ಜ ಅಂತಾರೆ: ಕಾಂಗ್ರೆಸ್ ಶಾಸಕ ಬೇಸರ