ಚಾರುಕೀರ್ತಿ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದ ಗೋಪಾಲಯ್ಯ..
ಹಾಸನ : ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಇಂದು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮಪೂಜ್ಯರು ಕಾಲೈಕ್ಯವಾಗಿರುವುದು ರಾಜ್ಯಕ್ಕೆ, ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದರು. ಎಲ್ಲರೂ ಶ್ರವಣಬೆಳಗೊಳಕ್ಕೆ ಬಹಳ ಸಂತೋಷದಿಂದ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೆವು. ಐದಾರು ತಿಂಗಳ ಹಿಂದೆ ಸ್ವಾಮೀಜಿ ಜೊತೆ ಮಾತನಾಡಿದ್ದೆ. ಆದರೆ ಇವತ್ತು ಈ ಘಟನೆ ಕೇಳಿ ನಮಗೆಲ್ಲಾ ದಿಗ್ಬ್ರಮೆಯಾಗಿದೆ. … Continue reading ಚಾರುಕೀರ್ತಿ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದ ಗೋಪಾಲಯ್ಯ..
Copy and paste this URL into your WordPress site to embed
Copy and paste this code into your site to embed