ಈರುಳ್ಳಿ ರಫ್ತಿಗೆ ಕೇಂದ್ರ ಸರ್ಕಾರದಿಂದ ಬ್ರೇಕ್​

ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈರುಳ್ಳಿ ದಾಸ್ತಾನು ಕುಸಿತ ಕಂಡ ಹಿನ್ನೆಲೆ ಈರುಳ್ಳಿ ರಫ್ತನ್ನ ತತ್​ಕ್ಷಣದಿಂದಲೇ ನಿಲ್ಲಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Karnataka TV Contact


ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆ ಉಂಟಾಗಿರೋದ್ರಿಂದ ದಿನದಿಂದ ದಿನಕ್ಕೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ.ಹೀಗಾಗಿ ಕೂಡಲೇ ಈರುಳ್ಳಿ ರಫ್ತನ್ನ ಬಂದ್​ ಮಾಡುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.


ಈ ಸಂಬಂಧ ವೆಬ್​​ಸೈಟ್​​​ನಲ್ಲಿ ಮಾಹಿತಿ ನೀಡಿರೋ ವಿದೇಶಾಂಗ ವ್ಯವಹಾರಗಳ ನಿರ್ದೇಶನಾಲಯ ಈ ಕ್ಷಣದಿಂದಲೇ ರಫ್ತನ್ನ ನಿಲ್ಲಿಸಿ ಅಂತಾ ಪ್ರಕಟಣೆ ಹೊರಡಿಸಿದೆ.

ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್
ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.

About The Author