ಹುಬ್ಬಳ್ಳಿ ಅಂಜಲಿ ಹ*ಗೆ ನೇರವಾಗಿ ಸರ್ಕಾರ ವೈಫಲ್ಯವೇ ಕಾರಣ- ಮಹೇಶ ಟೆಂಗಿನಕಾಯಿ…

Hubli News: ಹುಬ್ಬಳ್ಳಿ: ನೇಹಾ ಹತ್ಯೆ ನಡೆದು ಬಹಳ ದಿನಗಳು ಕಳೆದಿಲ್ಲ. ಮತ್ತೊಂದು ಇಂತಹ ಪ್ರಕರಣ ನಡೆದಿದೆ. ಇದ್ರಲ್ಲಿ ಪೊಲೀಸ್ ಹಾಗೂ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು. ಕಿಮ್ಸ್ ಶವಗಾರದಲ್ಲಿರುವ ಅಂಜಲಿ ಮೃತದೇಹ ದರ್ಶನ ಬಳಿಕ ಮಾತನಾಡಿದ ಅವರು, ಗೃಹ ಇಲಾಖೆ ಕೇವಲ ಟ್ರಾನ್ಸ್ ಪರ್ ವಿಚಾರದಲ್ಲಿ ಬ್ಯುಸಿಯಾಗಿದೆ. ಇಂತಹ ಘಟಗೆಗಳತ್ತ ಸರ್ಕಾರ ಗಮನ ಹರಿಸುತ್ತಿಲ್ಲ. ನೇರವಾಗಿ ಈ ಹತ್ಯೆಗೆ ಸರ್ಕಾರ ವೈಫಲ್ಯವೇ ಕಾರಣ. ಹತ್ಯೆ ಮಾಡಿರುವ ಆರೋಪಿ ಒಂದು … Continue reading ಹುಬ್ಬಳ್ಳಿ ಅಂಜಲಿ ಹ*ಗೆ ನೇರವಾಗಿ ಸರ್ಕಾರ ವೈಫಲ್ಯವೇ ಕಾರಣ- ಮಹೇಶ ಟೆಂಗಿನಕಾಯಿ…