ನಾವು ಸರಕಾರಕ್ಕೆ ಬಂದಮೇಲೆ 7ನೇ ವೇತನ ಆಯೋಗ ಜಾರಿ ಮಾಡ್ತೇವೆ: ಡಿಕೆಶಿ
State News: March:01:ಹಾಸನದಲ್ಲಿ ಸರಕಾರಿ ನೌಕರರ ಮುಷ್ಕರದ ಕುರಿತಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ ನಾವು ಸರಕಾರಿ ನೌಕರರ ಪರವಾಗಿದ್ದೇವೆ ನಾವು ಸರಕಾರಕ್ಕೆ ಬಂದ ನಂತರ 7ನೇ ವೇತನ ಜಾರಿ ಮಾಡುತ್ತೇವೆ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಜೊತೆಗೆ ವೇತನ ಕೇಳುವುದು ಅವರ ಹಕ್ಕು ನೌಕರರರು ಕೇಳುತ್ತಿರುವುದು ಸರಿಯಾಗಿದೆ.ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಶೇ.17ರಷ್ಟು ಸರಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರಕಾರ ಮಧ್ಯಂತರ ಪರಿಹಾರ ಘೋಷಣೆ ಸರ್ಕಾರಿ ನೌಕರರ ಮುಷ್ಕರ; ಇಂದಿನ ಪರೀಕ್ಷೆಗಳು ಮುಂದೂಡಿಕೆ ! … Continue reading ನಾವು ಸರಕಾರಕ್ಕೆ ಬಂದಮೇಲೆ 7ನೇ ವೇತನ ಆಯೋಗ ಜಾರಿ ಮಾಡ್ತೇವೆ: ಡಿಕೆಶಿ
Copy and paste this URL into your WordPress site to embed
Copy and paste this code into your site to embed