ಕೊ* ಪ್ರಕರಣಗಳಲ್ಲಿ ಸರ್ಕಾರದ ಲೋಪ ಹೆಚ್ಚಾಗಿ ಕಾಣುತ್ತಿದೆ: ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಹತ್ಯೆಯು ಹುಬ್ಬಳ್ಳಿಯನ್ನು ಬೆಚ್ಚು ಬೀಳುಸುವಂತೆ ಮಾಡಿದ್ದು, ಸರ್ಕಾರದ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತಿದ್ದು, ಇನ್ನೂದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಹತ್ಯೆಯಾದ ಅಂಜಲಿ ನಿವಾಸಕ್ಕೆ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ವಿಶ್ವನಾಥ ಬೆದರಿಕೆ ಹಾಕಿದ್ದಾಗ ಅಂಜಲಿ ಹಾಗೂ ಆಕೆಯ ಅಜ್ಜಿ ಬೆಂಡಿಗೇರಿ ಠಾಣೆಯ ಪೊಲೀಸರು ಎಚ್ಚೆತ್ತುಕೊಂಡಿದ್ದರೇ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದರು. ಆದರೇ ಈ … Continue reading ಕೊ* ಪ್ರಕರಣಗಳಲ್ಲಿ ಸರ್ಕಾರದ ಲೋಪ ಹೆಚ್ಚಾಗಿ ಕಾಣುತ್ತಿದೆ: ಶಾಸಕ ಟೆಂಗಿನಕಾಯಿ