ಕೇಂದ್ರ ಗೃಹಸಚಿವ ಅಮಿತ್ಷಾರನ್ನು ಭೇಟಿಯಾದ ಗೌಡರ ಕುಟುಂಬ
Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರ್, ಮತ್ತು ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿರುವ ಡಾ.ಮಂಜುನಾಥ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಾ. ಮಂಜುನಾಥ್, ನಾನು ಅಮಿತ್ ಶಾ ಅವರನ್ನು ಎಂದೂ ಭೇಟಿಯಾಗಿರಲಿಲ್ಲ. ಇಂದು ದೆಹಲಿಯಲ್ಲಿ ಅವರನ್ನು ಭೇಟಿಯಾಗಿ, ಸೌಹಾರ್ದಯುತ ಮಾತುಕತೆ ನಡೆಸಲಾಗಿದೆ. ಈ ಬಾರಿ ಚುನಾವಣೆಗೆ ಸಹಕರಿಸಲು ನಾನು ಗೃಹ ಸಚಿವರಲ್ಲಿ ಮನವಿ ಮಾಡಿದ್ದೇನೆ ಎಂದಿದ್ದಾರೆ. ಇನ್ನು ಇದುವರೆಗೂ ಬಿಜೆಪಿ ಸೇರದ ಡಾ.ಮಂಜುನಾಥ್, ಮಾರ್ಚ್ 18ಕ್ಕೆ ಅಧಿಕೃತವಾಗಿ … Continue reading ಕೇಂದ್ರ ಗೃಹಸಚಿವ ಅಮಿತ್ಷಾರನ್ನು ಭೇಟಿಯಾದ ಗೌಡರ ಕುಟುಂಬ
Copy and paste this URL into your WordPress site to embed
Copy and paste this code into your site to embed