ಹಳೇ ಮೈಸೂರು ಭಾಗದಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಲಿದೆ: ಗೌತಮ್ ಮರಿಲಿಂಗೇಗೌಡ

ರಾಮನಗರ: ರಾಮನಗರದ ನೆಲಮಲೆ ಗ್ರಾಮದಲ್ಲಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷ ನಟರಾಜು ಮತ್ತು ಅವರ ಬೆಂಬಲಿಗರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ, ರೇಷ್ಮೆ ಉದ್ಯಮ ನಿಗಮ ಅಧ್ಯಕ್ಷ, ಗೌತಮ್ ಮರಿಲಿಂಗೇಗೌಡ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಿಜೆಪಿ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ರಾಜ್ಯದ ಜನತೆ ಬಿಜೆಪಿ ಪರವಾಗಿದ್ದು, ಮತ್ತೊಮ್ಮೆ ನಮ್ಮನ್ನು ಗೆಲ್ಲಿಸಲಿದ್ದಾರೆ. ಹಳೇ ಮೈಸೂರು ಭಾಗದಲ್ಲೂ ಬಿಜೆಪಿ … Continue reading ಹಳೇ ಮೈಸೂರು ಭಾಗದಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಲಿದೆ: ಗೌತಮ್ ಮರಿಲಿಂಗೇಗೌಡ