ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ‌ಸರ್ಪ ಪ್ರತ್ಯಕ್ಷ

ಹಾಸನ: ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ‌ಸರ್ಪ ಪ್ರತ್ಯಕ್ಷ ವಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಜಾತಹಳ್ಳಿಯಲ್ಲಿ ನಡೆದಿದೆ. ಜಾತಹಳ್ಳಿ ದೇವರಾಜ್  ಎಂಬುವವರ ಮನೆಯ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ  ಪತ್ತೆಯಾಗಿದ್ದು ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸ್ನೇಕ್ ಸಗೀರ್ ಎಂಬುವವರು ರಕ್ಷಣೆ ಮಾಡಿದ್ದು ಸೆರೆ ಹಿಡಿದ ಕಾಳಿಂಗ ಸರ್ಪವನ್ನು ಬಿಸಿಲೆ ಅರಣ್ಯ ಪ್ರದೇಶಕ್ಕೆ  ಅರಣ್ಯ ಇಲಾಖೆ ಸಿಬ್ಬಂದಿ ಬಿಟ್ಟಿದ್ದಾರೆ. ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಉದ್ಯಮಿ..! … Continue reading ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ‌ಸರ್ಪ ಪ್ರತ್ಯಕ್ಷ