Gruhalaxmi: ಧಾರವಾಡ ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ
ಧಾರವಾಡ: ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಕೊಡಲಾಯಿತು. ಹೆಬ್ಬಳ್ಳಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಇಂದು ಬೆಳಿಗ್ಗೆ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲಿಂ ಅಹ್ಮದ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಸ್ವರೂಪ ಟಿ.ಕೆ., ಗ್ರಾಮ ಪಂಚಾಯತ್ ಅಧ್ಯಕ್ಷ ನಿಂಗಪ್ಪ ಮೊರಬ ಹಾಗೂ ಸದಸ್ಯರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲೆಯಲ್ಲಿ 243 ಕಡೆಗಳಲ್ಲಿ led screen ಗಳ ಮೂಲಕ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯನ್ನು ಜನರಿಗೆ ತೋರಿಸಲಾಯಿತು. … Continue reading Gruhalaxmi: ಧಾರವಾಡ ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ
Copy and paste this URL into your WordPress site to embed
Copy and paste this code into your site to embed