Gruhalaxmi: ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ: ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ

ಜಿಲ್ಲಾಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಕನಕಪುರದ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದರು. ಡಿಸಿಎಂ ಶಿವಕುಮಾರ್ ಅವರು ಕನಕಪುರದ ಎಸ್ ಎಲ್ ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಶುಕ್ರವಾರ ಸಂಜೆ ಭೇಟಿ ಕೊಟ್ಟಾಗ ಅಲ್ಲಿನ ಸಿಬ್ಬಂದಿ ಒಂದು ಕ್ಷಣ ಅವಕ್ಕಾದರು. ತಮ್ಮ ಹೆಸರು ನೋಂದಣಿ ಮಾಡಲು ಬಂದಿದ್ದ ಮಹಿಳೆಯರು ಕೂಡ ಸೇವಾ ಕೇಂದ್ರದಲ್ಲಿ ಡಿಸಿಎಂ ಅವರನ್ನು ಕಂಡು … Continue reading Gruhalaxmi: ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ: ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ