Gunadharnand Maharaj : ಅಮರಣಾಂತ ಉಪವಾಸಕ್ಕೆ ಶತಸಿದ್ಧ : ಜೈನ ಮುನಿ ಗುಣಧರನಂದಿ ಮಹರಾಜ್ ಸ್ವಾಮೀಜಿ
Hubballi News: ಜೈನಮುನಿ ಹತ್ಯೆ ಹಿನ್ನೆಲೆ ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ಜೈನ ಮುನಿ ಗುಣಧರನಂದಿ ಮಹರಾಜ್ ಸ್ವಾಮೀಜಿ ಹೇಳಿಕೆಯನ್ನು ನೀಡಿದ್ದಾರೆ. ನಮ್ಮಭಾರತ ದೇಶದಲ್ಲಿ ಆತಂಕವಾದಿಗೆ ಯಾವ ಶಿಕ್ಷೆಯಾಗುವುದಿಲ್ಲವೋ ಅಂತಹ ಶಿಕ್ಷೆ ಜೈನ ಮುನಿಗಳಿಗೆ ನೀಡಲಾಗಿದೆ. ಒಬ್ಬ ಜೈನಮುನಿಗೆ ಈ ರೀತಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿ. ಇಂತಹ ಘಟನೆಯಾದ್ರೂ ಸಹ ಸಿಎಂ ಯಾವುದೇ ಸ್ಪಂದನೆ ಮಾಡಿರಲಿಲ್ಲ.ಮಾದ್ಯಮಗಳ ಸಹಾಯದಿಂದ ಈ ಕೃತ್ಯ ಇದೀಗ ಬೆಳಕಿಗೆ ಬಂದಿದೆ. ಇದೀಗ ಸರ್ಕಾರ ಹಾಗೂ ಜನಪ್ರತಿನಿಧಿಗಳಿಂದ ಸ್ಪಂದನೆ ಸಿಗುತ್ತಿದೆ. ರಾಜ್ಯ ಗೃಹ ಮಂತ್ರಿಗಳು … Continue reading Gunadharnand Maharaj : ಅಮರಣಾಂತ ಉಪವಾಸಕ್ಕೆ ಶತಸಿದ್ಧ : ಜೈನ ಮುನಿ ಗುಣಧರನಂದಿ ಮಹರಾಜ್ ಸ್ವಾಮೀಜಿ
Copy and paste this URL into your WordPress site to embed
Copy and paste this code into your site to embed