gyanvapi : ಜ್ಞಾನವಾಪಿ ಕುರಿತು ಯೋಗಿ ಆದಿತ್ಯಾ ನಾಥ್ ಹೇಳಿರುವ ಮಾತು ಚರ್ಚೆ
ರಾಷ್ಟ್ರೀಯ ಸುದ್ದಿ: ಅಯೋದ್ಯ ರಾಮಮಂದಿರ ವಿವಾದ ಮುಗಿಯುತ್ತಿದ್ದಂತೆ ಜ್ಞಾನವ್ಯಾಪಿ ಕಟ್ಟಡದ ವಿವಾದ ಮುನ್ನೆಲೆಗೆ ಬಂದಿದೆ. ಈಗಾಗಲೆ ಈ ಕಟ್ಟಡವನ್ನು ಹಿಂದೂ ದೇವಾಲಯ ಎನ್ನುವುದಕ್ಕೆ ಹಲವಾರು ಸಾಕ್ಷಿಗಳು ದೊರತಿದ್ದು ಎಎಸ್ ಐ ತಂಡ ತನಿಖೆ ನಡೆಸುತ್ತಿದೆ ಇದರ ಬೆನ್ನಲ್ಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜ್ಞಾನವ್ಯಾಪಿ ಕಟ್ಟಡದ ಬಗ್ಗೆ ನೀಡಿದ ಹೇಳಿಕೆ ಬಹಳ ಚರ್ಚೆಗೆ ಕಾರಣವಾಗಿದೆ. ಜ್ಞಾನವಾಪಿ ಮಸೀದಿ ವಿವಾದದ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿದ್ದು, ಜ್ಞಾನವಾಪಿ ಗೋಡೆಗಳು … Continue reading gyanvapi : ಜ್ಞಾನವಾಪಿ ಕುರಿತು ಯೋಗಿ ಆದಿತ್ಯಾ ನಾಥ್ ಹೇಳಿರುವ ಮಾತು ಚರ್ಚೆ
Copy and paste this URL into your WordPress site to embed
Copy and paste this code into your site to embed