“ಎಚ್.ಡಿ.ಕೆಯವರದ್ದು ಅಡ್ಜೆಸ್ಟ್ಮೆಂಟ್ ರಾಜಕೀಯ” : ಸಿ.ಪಿ.ಯೋಗೇಶ್ವರ್
Banglore News: ಸಿ.ಪಿ.ಯೋಗೇಶ್ವರ್ ರವರು ಕಾಂಗ್ರೆಸ್ ಗೆ ಸೇರುತ್ತಾರೆ ಎಂಬ ವದಂತಿ ಹಬ್ಬುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಪಿವೈ ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.ಜೊತೆಗೆ ಎಚ್.ಡಿ.ಕೆ ಬಗ್ಗೆಯೂ ರಾಮನಗರದಲ್ಲಿ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಎಲ್ಲಾ ಸರ್ಕಾರದಲ್ಲಿಯೂ ಮಾಜಿ ಸಿಎಂ ಎಂಬ ಟ್ಯಾಗ್ ಎಚ್.ಡಿ. ಕುಮಾರಸ್ವಾಮಿಗಿದೆ. ಸಿಎಂ ಆದರೆ ಚೆನ್ನಪಟ್ಟಣವನ್ನು ಚಿನ್ನದ, ಚೆಂದದ ಪಟ್ಟಣ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಪ್ರತಿ ಊರಿನಲ್ಲಿಯೂ ಮುಗ್ದ ಜನರಿಗೆ ಮೋಸ ಮಾಡಿದ್ದಾರೆ. ಸಾಲ ಮನ್ನಾ ಮಾಡುವುದಾಗಿ ಹೇಳಿ ಪಾಸ್ಬುಕ್ ಜೆರಾಕ್ಸ್ ಪಡೆದು ಅನ್ಯಾಯ ಮಾಡಿದ್ದಾರೆ. ಅವರದ್ದು … Continue reading “ಎಚ್.ಡಿ.ಕೆಯವರದ್ದು ಅಡ್ಜೆಸ್ಟ್ಮೆಂಟ್ ರಾಜಕೀಯ” : ಸಿ.ಪಿ.ಯೋಗೇಶ್ವರ್
Copy and paste this URL into your WordPress site to embed
Copy and paste this code into your site to embed