ಹಳೇಹುಬ್ಬಳ್ಳಿ ಗಲಭೆ ಪ್ರಕರಣ : ಏಕಕಾಲಕ್ಕೆ 109 ಜನರ ಬಿಡುಗಡೆ..!

Hubli News: ಹುಬ್ಬಳ್ಳಿ : ವಾಣಿಜ್ಯನಗರಿಯ ಹಳೇಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 109 ಮಂದಿಗೆ ಬಿಡುಗಡೆಯಾಗಿದ್ದಾರೆ. ಕಳೆದ ಫೆ.15 ಶುಕ್ರವಾರದಂದು ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಆರೋಪಿತರಿಗೆ ಶೂರಿಟಿ ನೀಡುವ ಕುರಿತು ಬಿಡುಗಡೆ ವಿಳಂಬವಾಗಿತ್ತು. ಬೆಂಗಳೂರು ಮೂಲದ ಓರ್ವ ಹಿಂದೂ ಸೇರಿ ನಾಲ್ವರು 20 ಕೋಟಿ ಶೂರಿಟಿ ನೀಡಿದ್ದರಿಂದ 109 ಜನರ ಬಿಡುಗಡೆ ಪ್ರಕ್ರಿಯೆ ನಡೆದು ಹೊರಬಂದರು. ಧಾರವಾಡ ಕಾರಾಗೃಹದಿಂದ 40, ಬಳ್ಳಾರಿ ಕಾರಾಗೃಹದಿಂದ 8 ಹಾಗೂ ಬೆಳಗಾವಿಯಿಂದ 61 ಜನರು ಬಿಡುಗಡೆಯಾಗಿದ್ದಾರೆ. ಧಾರವಾಡ … Continue reading ಹಳೇಹುಬ್ಬಳ್ಳಿ ಗಲಭೆ ಪ್ರಕರಣ : ಏಕಕಾಲಕ್ಕೆ 109 ಜನರ ಬಿಡುಗಡೆ..!