Hubli News: ಹುಬ್ಬಳ್ಳಿ: ವೀರಾಪುರ ಓಣಿಯಲ್ಲಿ ಪ್ರಿಯಕರನಿಂದಲೇ ಕೊಲೆಗೀಡಾದ ಅಂಜಲಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಇದೀಗ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೇ ಯುವತಿಯರ ಮೇಲೆ ಅತ್ಯಾಚಾರ ಹಾಗೂ ಕೊಲೆಯಂತಹ ಪ್ರಕರಣಗಳು ನಡೆಯುತ್ತಿದೆ.
ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಹೋಗಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.ಕೊಲೆ ಮಾಡಿದ ಆರೋಪಿಗಳನ್ನು ಸಾರ್ವಜನಿಕರ ಕೈಗೆ ಒಪ್ಪಿಸುವ ಕಾರ್ಯವನ್ನು
ಮಾಡಬೇಕು.ಈ ಹೀನ ಕೃತ್ಯವನ್ನು ಎಸಗಿದವರಿಗೆ ಸಾರ್ವಜನಿಕರೇ ಶಿಕ್ಷೆಯನ್ನು ಕೊಡಬೇಕು ಅಂತಾ ಮಹಿಳೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
Divorce case: ಕುರ್ಕುರೆ ತಂದುಕೊಟ್ಟಿಲ್ಲವೆಂದು ಪತಿಗೆ ಡಿವೋರ್ಸ್ ಕೊಡಲು ರೆಡಿಯಾದ ಪತ್ನಿ
ನಟಿ ಛಾಯಾಸಿಂಗ್ ಮನೆಯಲ್ಲಿ ಕಳ್ಳತನ: ಮನೆಕೆಲಸದಾಕೆಯೇ ಮಾಡಿದ್ದಾ ಕಿತಾಪತಿ..?
ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು: ಸಿಎಂ ಸಿದ್ದರಾಮಯ್ಯ