ಶಾಸಕ ಹರೀಶ್ ಪೂಂಜಾರಿಗೆ ತಲವಾರು ಝಲಪಿಸಿದ ದುಷ್ಕರ್ಮಿಗಳು…!

State News: ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ನಡೆದಿದೆ.ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಇದನ್ನೂ ಓದಿ… ಮಂಡ್ಯ ಮೂಲದ ಯುವಕನ ಮತಾಂತರ..?! ಗುರುವಾರ ರಾತ್ರಿ ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್‌ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು ಕಾರನ್ನು ಬೆನ್ನಟ್ಟಿದ್ದಾರೆ. … Continue reading ಶಾಸಕ ಹರೀಶ್ ಪೂಂಜಾರಿಗೆ ತಲವಾರು ಝಲಪಿಸಿದ ದುಷ್ಕರ್ಮಿಗಳು…!