ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ ಹಲವಾರು ಕೊಡುಗೆ ನೀಡಿದ್ದಾರೆ. ಕೆಂಪೇಗೌಡರ 108 ಅಡಿ ಪ್ರತಿಮೆ ನಿರ್ಮಾಣ ಮಾಡಿರುವಂತೆ ದೇವೇಗೌಡರ ಪ್ರತಿಮೆ ನಿರ್ಮಾಣ ಮಾಡಬೇಕು. ಅದು ಅವರ ಜೀವಿತಾವಧಿಯಲ್ಲಿಯೇ … Continue reading ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ
Copy and paste this URL into your WordPress site to embed
Copy and paste this code into your site to embed