ಹಾಸನದಲ್ಲಿ ಮುಂದುವರಿದ ಗಜ ಹಾವಳಿ

ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಬಗೆಹರಿಯದ ಸಮಸ್ಯೆಯಾಗಿ ಕಾಡುತ್ತಿದ್ದು, ಹಗಲು, ರಾತ್ರಿಯನ್ನದೆ ಗ್ರಾಮದೊಳಗೆ ಕಾಡಾನೆಗಳು ನುಗ್ಗುತ್ತಿವೆ. ಕಳೆದ ರಾತ್ರಿ ಸಕಲೇಶಪುರ ತಾಲ್ಲೂಕಿನ, ಗುಮ್ಮನಹಳ್ಳಿ ಗ್ರಾಮಕ್ಕೆ ಒಂಟಿಸಲಗ ಬಂದಿದೆ. ಕಾಡಾನೆಯನ್ನು ಹಿಂಬಾಲಿಸಿ ಗ್ರಾಮಸ್ಥರು ಮನೆಯಿಂದ ಹೊರಗೆ ಬಾರದಂತೆ ಟಾಸ್ಕ್ ಫೋರ್ಸ್ ಸಿಬ್ಬಂದಿ ಎಚ್ಚರಿಕೆ ನೀಡಿದೆ. ಯಾವುದೆ ಭಯವಿಲ್ಲದೆ ಗ್ರಾಮದೊಳಗೆ ಕಾಡಾನೆ ಹಾದುಹೋಗಿದೆ. ಯುಪಿಯ ಸಾನಿಯಾ ಮಿರ್ಜಾ ಭಾರತದ ಮೊದಲ ಮುಸ್ಲಿಂ ಮಹಿಳಾ ಫೈಟರ್ ಪೈಲಟ್ ಇನ್ನು ಹೊಳಲು ಗ್ರಾಮದ ಸಮೀಪ ಕಾಫಿ ತೋಟದೊಳಗೆ ಕಾಡಾನೆಗಳ ಹಿಂಡು ಬೀಡು ಬಿಟ್ಟಿವೆ. … Continue reading ಹಾಸನದಲ್ಲಿ ಮುಂದುವರಿದ ಗಜ ಹಾವಳಿ