ಪುಂಡ ಯುವಕರ ಗುಂಪೊಂದು ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಹಾಸನ :ಪುಂಡರ ಗುಂಪೊಂದು ಏಕಾಏಕಿ ಹಾಸ್ಟೆಲ್ ಗೆ ನುಗ್ಗಿ ಹಾಸ್ಟೆಲ್ ನಲ್ಲಿದ್ದ ಪರಿಕರಗಳನ್ನು ಮುರಿದು ಹಾಕಿದ್ದು ವಿದ್ಯಾರ್ಥಿಗಳು ಮೇಲೆ ಹಲ್ಲೆ ನಡೆಸಿರುವ ಘಟನೆ ಆಲೂರು ಪಟ್ಟಣದಲ್ಲಿ ನಡೆದಿದೆ. ಸಂಜೆ 5.30 ಘಂಟೆ ಸುಮಾರಿಗೆ ಆಲೂರು ಪಟ್ಟಣದ ಕೊನೆ ಪೇಟೆಯ ವೀರಶೈವ ಕಲ್ಯಾಣ ಮಂಟಪದ ಬಳಿಯಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಆಲೂರು ಪಟ್ಟಣದ ಸಂಜು,ಸಚ್ಚಿನ್, ಬೈರಾಪುರ ಗ್ರಾಮದ ಅರ್ಜುನ್, ಸಂಜಯ್,ಮೂಡ್ನಹಳ್ಳಿ ಗ್ರಾಮದ ರೂಪೇಶ್,ಸೇರಿ ಐವರ ಪುಂಡರ ಗುಂಪೊಂದು ಕೈಯಲ್ಲಿ ಕ್ರಿಕೆಟ್ ಬ್ಯಾಟ್,ರಾಡು ಹಾಗೂ ಮಾರಕಾಸ್ತ್ರಗಳನ್ನು … Continue reading ಪುಂಡ ಯುವಕರ ಗುಂಪೊಂದು ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
Copy and paste this URL into your WordPress site to embed
Copy and paste this code into your site to embed