ಬಿಜೆಪಿ ಸೇರಿದ ಬಳಿಕ ಮೊದಲ ಸುದ್ದಿಗೋಷ್ಠಿ-ಎ.ಟಿ ರಾಮಸ್ವಾಮಿ

ಹಾಸನ: ಕಳೆದ ಕೆಲವು ದಿನಗಳ ಹಿಂದೆ ಜೆಡಿಎಸ್ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವ ಎ ಟಿ ರಾಮಸ್ವಾಮಿ ಬಿಜೆಪಿ ಸೇರಿದ ಬಳಿಕ ಮೊದಲ ಬಾರಿಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಟಿ ಮಾಡಿದರು ಇದೇ ಸಮಯದಲ್ಲಿ ಅವರಿಗೆ ಬಿಜೆಪಿ ಜಿಲ್ಲಾ ಕಮಿಟಿಯ  ಸದಸ್ಯರು ಹೂಗುಚ್ಚ ನೀಡಿ ರಾಮಸ್ವಾಮಿಯವರನ್ನು  ಸ್ವಾಗತ ಮಾಡಿಕೊಂಡರು ಬಳಿಕ ಮಾತನಾಡಿದ ರಾಮಸ್ವಾಮಿಯವರು ನಾನು ಬಹಳ ಸಂತೋಷದಿಂದ ಪಕ್ಷಕ್ಕೆ ಸೇರಿಕೊಂಡಿದ್ದೇನೆ. ಪಕ್ಷದ ನಾಯಕರು ದೆಹಲಿಗೆ ಬಂದು ಪಕ್ಷಕ್ಕೆ ಸೇರ್ಪಡೆಯಾಗಿ ಅಂದಿದಕ್ಕೆ ದೆಹಲಿಗೆ ಹೋಗಿದ್ದೆ. ಯಾವುದೇ ರೀತಿಯ … Continue reading ಬಿಜೆಪಿ ಸೇರಿದ ಬಳಿಕ ಮೊದಲ ಸುದ್ದಿಗೋಷ್ಠಿ-ಎ.ಟಿ ರಾಮಸ್ವಾಮಿ