Satter : ಹಾಸನ: ವೈಯಕ್ತಿಕ ಜೀವನದಿಂದ ಬೇಸತ್ತು ಜೀವಾಂತ್ಯ ಮಾಡಿಕೊಂಡ ವೃದ್ಧ
Hassan News : ಹಾಸನ ಹೊಳೇ ನರಸೀಪುರ ಗ್ರಾಮದಲ್ಲಿ ವೃದ್ಧನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ನದಿಗೆ ಹಾರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊಳೆನರಸೀಪುರ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್(೭೯) ಆತ್ಮಹತ್ಯೆ ಗೆ ಶರಣಾದ ವ್ಯಕ್ತಿ ಎಂದು ಹೇಳಲಾಗಿದೆ. ಪಟ್ಟಣದ ಹೇಮಾವತಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ವೃದ್ಧ. ವೈಯಕ್ತಿಕ ಸಮಸ್ಯೆಗಳಿಂದ ನೊಂದಿದ್ದ ಸತ್ತರ್ ಎಂಬ ವೃದ್ಧ ಎಂದು ಹೇಳಲಾಗಿದೆ. ಹೇಮಾವತಿ ಸೇತುವೆ ಮೇಲಿಂದ ನದಿಗೆ ಜಿಗಿಯುವ ಮನಕಲಕುವ ದೃಶ್ಯ ಸಿಸಿಟಿವಿಯಲ್ಲು … Continue reading Satter : ಹಾಸನ: ವೈಯಕ್ತಿಕ ಜೀವನದಿಂದ ಬೇಸತ್ತು ಜೀವಾಂತ್ಯ ಮಾಡಿಕೊಂಡ ವೃದ್ಧ
Copy and paste this URL into your WordPress site to embed
Copy and paste this code into your site to embed