ರಾಜಕೀಯ ಮರೆತು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಹೆಚ್.ಪಿ. ಸ್ವರೂಪ್

ಹಾಸನ: ರಾಜಕೀಯ ಮರೆತು ಕ್ಷೇತ್ರದ ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ನಾನು ಸ್ಪಂದಿಸಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇನೆ. ಚುನಾವಣೆ ಫಲಿತಾಂಶದ ನಂತರ ಕೆಲ ಕಡೆ ಸ್ಥಗಿತವಾಗಿರುವ ಕಸ ವಿಲೆವಾರಿಯ ಸಮಸ್ಯೆಯನ್ನು ಶೀಘ್ರದಲ್ಲಿಯೇ ಸರಿಪಡಿಸಲಾಗುವುದು ಎಂದು ಹಾಸನ ಕ್ಷೇತ್ರದ ನೂತನ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನೂತನ ಅಧ್ಯಕ್ಷರಿಗೆ ಸಂಘದ ಅಧ್ಯಕ್ಷ ಬಾಳುಗೋಪಾಲ್, ಉಪಾಧ್ಯಕ್ಷರಾದ ನಂಜುಂಡೇಗೌಡ, ವೇಣುಗೋಪಾಲ್, ಕಾರ್ಯದರ್ಶಿ ಮೋಹನ್ ಕುಮಾರ್, ಕಾರ್ಯಕಾರಿ ಸದಸ್ಯ ಬೊಮ್ಮೇಗೌಡ ಇದ್ದರು. ಸಮಿತಿ ಸದಸ್ಯರು ಸೇರಿ … Continue reading ರಾಜಕೀಯ ಮರೆತು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಹೆಚ್.ಪಿ. ಸ್ವರೂಪ್