ಕಾಡಾನೆಯಿಂದ ದಾಳಿಗೊಳಗಾದ ಮನೆಗೆ ಭೇಟಿ ನೀಡಿದ ಶಾಸಕ ಹೆಚ್ ಕೆ ಕುಮಾರಸ್ವಾಮಿ

Hassan News: ಸಕಲೇಶಪುರ : ಕಳೆದ ಎರಡು ದಿನಗಳ ಹಿಂದೆ ಒಂಟಿ ಕಾಡಾನೆ(ಮಕನ) ತಾಲೂಕಿನ ಬಾಳುಪೇಟೆಯ ಹಸುಗವಳ್ಳಿ ( ಕೊಪ್ಪಲು) ಗ್ರಾಮದ ಧರ್ಮ ಪ್ರಕಾಶ್ ಎಂಬುವರ ಮನೆಗೆ ದಾಳಿ ನಡೆಸಿ ಧ್ವಂಸಗೊಳಿಸಿದ ಮನೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ಮಂಗಳವಾರ ಮುಂಜಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಾಡಾನೆಗಳ ಉಪಟಳ ತಾಲೂಕಿನ ಎಲ್ಲೆಡೆ ಮಿತಿಮೀರಿದು ಸರ್ಕಾರ ಕೇವಲ ಭರವಸೆಗಳನ್ನು ನೀಡಿದರೆ ಸಾಲದು ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದರು. ಹಳೆ DFO ವರ್ಗಾವಣೆಯಾಗಿದ್ದಾರೆ … Continue reading ಕಾಡಾನೆಯಿಂದ ದಾಳಿಗೊಳಗಾದ ಮನೆಗೆ ಭೇಟಿ ನೀಡಿದ ಶಾಸಕ ಹೆಚ್ ಕೆ ಕುಮಾರಸ್ವಾಮಿ