ಅರಸೀಕೆರೆ ಕ್ಷೇತ್ರದ ಗೊಂದಲ ನಿವಾರಿಸಲು ಜೆಡಿಎಸ್ ಕಾರ್ಯಕರ್ತರಿಂದ ಆಗ್ರಹ : ಸಮಾಧಾನಪಡಿಸಲು ಹೆಚ್.ಡಿ. ರೇವಣ್ಣ ಹರಸಾಹಸ
ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು. ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು ಆವರಣದಲ್ಲಿ ಚೇರ್ ಹಾಕಿಕೊಂಡು ಸಮಸ್ಯೆ ಆಲಿಸಿದರು. ಈ ವೇಳೆ ಕೆಲವರು ಏರು ಧ್ವನಿಯಲ್ಲಿಯೇ ಪ್ರಶ್ನೆ ಮಾಡಿದ ಪ್ರಸಂಗವು … Continue reading ಅರಸೀಕೆರೆ ಕ್ಷೇತ್ರದ ಗೊಂದಲ ನಿವಾರಿಸಲು ಜೆಡಿಎಸ್ ಕಾರ್ಯಕರ್ತರಿಂದ ಆಗ್ರಹ : ಸಮಾಧಾನಪಡಿಸಲು ಹೆಚ್.ಡಿ. ರೇವಣ್ಣ ಹರಸಾಹಸ
Copy and paste this URL into your WordPress site to embed
Copy and paste this code into your site to embed