ಪ್ರಚಾರದ ವೇಳೆ ಕಾರ್ಯಕರ್ತರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರೇವಣ್ಣ ಕುಟುಂಬ
State News: Feb:24: ಪ್ರಚಾರದ ದಿನವಾದ ಎರಡನೇ ದಿನವೂ ಅಬ್ಬರದ ಪ್ರಚಾರಕೈಗೊಂಡಿರುವ ಜೆಡಿಎಸ್ ನಅಯಕರು ಕುಟುಂಬ ಸಮೇತ ಪವರಚಾರ ಮುಂದುವರೆಸಿದ್ದಾರೆ. ಮಾಜಿಸಚಿವ ಎಚ್.ಡಿ.ರೇವಣ್ಣ ಹಾಗೂ ಭವಾನಿ ರೇವಣ್ಣ ಹಾಸನ ವಿಧಾನಸಭಾ ವ್ಯಾಪ್ತಿಯ ನಿಟ್ಟೂರು ಗ್ರಾಮಕ್ಕೆ ಆಗಮಿಸಿದ ಎಚ್ಡಿಆರ್ ಹಾಗೂ ಭವಾನಿ ಪಟಾಕಿ ಸಿಡಿಸಿ ಅದ್ದೂರಿ ಸ್ವಾಗತ ಕೋರಿದರು . ಜೆಡಿಎಸ್ ಕಾರ್ಯಕರ್ತರು ಟಿಕೆಟ್ ಗೊಂದಲದ ನಡುವೆ ಪ್ರಚಾರ ಮುಂದುವರೆಸಿರುವ ಎಚ್.ಡಿ.ರೇವಣ್ಣ ಫ್ಯಾಮಿಲಿ ನಿಟ್ಟೂರು ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸ … Continue reading ಪ್ರಚಾರದ ವೇಳೆ ಕಾರ್ಯಕರ್ತರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರೇವಣ್ಣ ಕುಟುಂಬ
Copy and paste this URL into your WordPress site to embed
Copy and paste this code into your site to embed