ಬೇಲೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ

ಹಾಸನ: ಬೇಲೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿ ಮಾತನಾಡಿದರು. ಶಾಸಕರಿಂದ ಪಟ್ಟಣದಲ್ಲಿ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಶಾಸಕ ಕೆ. ಎಸ್. ಲಿಂಗೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ನ. 16 ಮತ್ತು 17 ರಂದು ಪಟ್ಟಣದ 23 ವಾರ್ಡ್ ಗಳಲ್ಲಿ ಪಾದಯಾತ್ರೆ ನಡೆಸಲಿದ್ದು, ಅಭಿವೃದ್ಧಿ ಕಾರ್ಯಗಳ ವೀಕ್ಷಣೆ ಜೊತೆಗೆ ಜನರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಮಾಜಿ ಪುರಸಭಾ ಅಧ್ಯಕ್ಷ ಟಿ ಎ ಶ್ರೀನಿಧಿ ಹೇಳಿದರು. ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು … Continue reading ಬೇಲೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ