ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಸಂಗೊಳ್ಳಿ ರಾಯಣ್ಣ ವೃತ್ತ ತೆರವು
ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮದಲ್ಲಿ ಅನಧಿಕೃತವಾಗಿ ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಾಣ ವಿಚಾರವಾಗಿ ಖಾಕಿ ಸರ್ಪಗಾವಲಿನಲ್ಲಿ ಗ್ರಾಮದ ವೃತ್ತದಲ್ಲಿ ಹಾಕಲಾಗಿದ್ದ ರಾಯಣ್ಣ ಭಾವಚಿತ್ರ ತೆರವು ಮಾಡಲಾಗಿದೆ. ತೆರವು ಮಾಡುವ ಮೊದಲು ಕೆ.ಆರ್.ನಗರದ ಕಾಗಿನೆಲೆ ಮಠದ ಡಾ.ಶಿವಪುರಿ ಶಿವಾನಂದ ಸ್ವಾಮೀಜಿಯಿಂದ ಪೂಜೆ ಸಲ್ಲಿಸಿದರು. 21 ವರ್ಷಗಳ ನಂತರ ಮಿಸೆಸ್ ವರ್ಲ್ಡ್ ಕಿರೀಟ ಭಾರತಕ್ಕೆ ಮರಳಿ ತಂದ ಸರ್ಗಮ್ ಕೌಶಲ್ ಭಾವಚಿತ್ರ ತೆರವುಗೊಳಿಸುವ ವೇಳೆ ಪೊಲೀಸರಿಂದ ಗೌರವ ಸೂಚಿಸಿ, ಹಾಸನ ಉಪವಿಭಾಗದ ಎಸಿ ಬಿ.ಎ.ಜಗದೀಶ್, ಎಸ್ಪಿ … Continue reading ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಸಂಗೊಳ್ಳಿ ರಾಯಣ್ಣ ವೃತ್ತ ತೆರವು
Copy and paste this URL into your WordPress site to embed
Copy and paste this code into your site to embed