Hathanikund : ದೆಹಲಿಗೆ ಜಲದಿಗ್ಬಂಧನ : ಯಮುನಾ ಉಕ್ಕಿ ಹರಿದಿದ್ಯಾಕೆ..?!
Dehali News: ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿದಿದೆ. ಇದು ವರೆಗೂ ಯಮುನೆ ಮಳೆ ಕಡಿಮೆ ಹರಿದಿದ್ದರೂ ಇಂತಹ ಪರಿಸ್ಥಿತಿ ತಂದಿರಲಿಲ್ಲ. ಈ ಬಾರಿ ಮೈ ದುಂಬಿ ಹರಿದು ದೆಹಲಿಗೆ ಜಲದಿಗ್ಬಂಧನ ಹಾಕಿದ್ದಾಳೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹರಿಯಾಣದ ಹಥಿನಿಕುಂಡ್ ಬ್ಯಾರೇಜ್ ನಿಂದ ಬಿಡುಗಡೆಯಾದ ನೀರು ದೆಹಲಿ ತಲುಪಲು ಕಡಿಮೆ ಸಮಯ ತೆಗೆದುಕೊಳ್ಳುತ್ತಿತ್ತು. ದೆಹಲಿಯಿಂದ 180 ಕಿಮೀ ದೂರದಲ್ಲಿರುವ ಹಥಿನಿ ಕುಂಡ್ ಬ್ಯಾರೇಜ್ನಿಂದ ರಾಜಧಾನಿಗೆ ನೀರು ಬರಲು ಸುಮಾರು ಎರಡು ಮೂರು ದಿನಗಳು ಬೇಕಾಗುತ್ತಿತ್ತು, … Continue reading Hathanikund : ದೆಹಲಿಗೆ ಜಲದಿಗ್ಬಂಧನ : ಯಮುನಾ ಉಕ್ಕಿ ಹರಿದಿದ್ಯಾಕೆ..?!
Copy and paste this URL into your WordPress site to embed
Copy and paste this code into your site to embed