Sunday, September 8, 2024

Latest Posts

“ನಾನು ಮುಖ್ಯಮಂತ್ರಿ ಆಗೋದನ್ನಯಾರಿಂದಲೂ ತಡೆಯಲು ಸಾಧ್ಯವಿಲ್ಲ”: ಹೆಚ್.ಡಿ.ಕೆ

- Advertisement -

Political News:

Feb:28: ಚನ್ನಪಟ್ಟಣದಲ್ಲಿ ಬಮೂಲ್ ನಿರ್ದೇಶಕ ಹೆಚ್.ಸಿ.ಜಯಮುತ್ತು ಅವರ ನೇತೃತ್ವದಲ್ಲಿ ನಗರದ ಹೊರಬಲಯದ ದೊಡ್ಡಮಳೂರು ಬಳಿ ಬೃಹತ್ ವೇದಿಕೆಯಲ್ಲಿ ಆಯೋಜಿಸಿದ್ದ ಬೊಂಬೆನಾಡಿನ ಬಮೂಲ್ ಉತ್ಸವವನ್ನು ಉದ್ಘಾಟಿಸಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದರು.

ನನಗೆ ನಾಡಿನ ಜನರ ಆಶಿರ್ವಾದವಿದೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ 120 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬರಲಿದೆ. ಬಡವರು, ರೈತ ಪರವಾದ ಜೆಡಿಎಸ್ ಸ್ವತಂತ್ರ ಸರಕಾರವನ್ನು ತರಲು ಹೊರಟಿರುವ ನಮಗೆ ದೇವರ ಅನುಗ್ರಹವಿದೆ. ನಾನು ಮುಖ್ಯಮಂತ್ರಿ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಮಾಜಿ ಪ್ರಧಾನಿಗಳು ನನ್ನ ತಂದೆ ಪೂಜ್ಯರು ಆದ ದೇವೇಗೌಡರು ಜೀವಂತವಾಗಿರುವಾಗಲೇ ನಾನು ಮುಖ್ಯಮಂತ್ರಿ ಆಗುವುದನ್ನು ಕಣ್ಣಾರೆ ಕಾಣಬೇಕು ಎಂದು ಬಯಸಿದ್ದಾರೆ. ಅವರ ಕನಸು ಶೀಘ್ರವೇ ನನಸಾಗಲಿದೆ ಎಂದು ಹೇಳಿದ್ದಾರೆ.

“ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರೇ ಇಲ್ಲ..!” : ಮಾಜಿ ಸಚಿವ ಈಶ್ವರಪ್ಪ

ರೇಣುಕಾಚಾರ್ಯ ವಿರುದ್ಧ ಕಣಕ್ಕಿಳಿಯೋ ಎದುರಾಳಿ ಯಾರು..!?

ಕಾಂಗ್ರೆಸ್ ಗೆ ಬಿಗ್ ಶಾಕ್..! ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ..?!

- Advertisement -

Latest Posts

Don't Miss