ಸಿದ್ದರಾಮಯ್ಯ ವಿರುದ್ಧ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ ಹೆಚ್.ಡಿ.ಕುಮಾರಸ್ವಾಮಿ

Political News: ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಅವಳನ್ನು ಎಂಬ ಪದ ಸಂಭೋದನೆ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಹರಿಹಾಯ್ದಿದ್ದು, ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ … Continue reading ಸಿದ್ದರಾಮಯ್ಯ ವಿರುದ್ಧ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ ಹೆಚ್.ಡಿ.ಕುಮಾರಸ್ವಾಮಿ